ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.

ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.

ಪೌಡರ್ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್ಮಾಡಿ ಪ್ಯಾಕ್ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್ಗೆ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಂದ ಆರ್ಡರ್ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.

ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್ ಯುನಿಟ್ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…