ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿವೆ.

ವಿಂಗ್ ಕಮಾಂಡರ್ ಅಭಿನಂದನ್ ಹೋಲುವ ವ್ಯಕ್ತಿ ಇಟ್ಟುಕೊಂಡು ಪಾಕ್ ಜಾಹೀರಾತು ವಿಡಿಯೋ ಒಂದನ್ನು ಪೋಸ್ಟ್ ಮಾಡಿತ್ತು. ಈ ವಿಚಾರವಾಗಿ ಸಾಕಷ್ಟು ಮಂದಿ ಪಾಕ್ ವಿರುದ್ಧ ಕಿಡಿಕಾರಿದ್ದರು. ಅದರಲ್ಲೂ ಬಾಲಿವುಡ್ ನಟಿ ಪೂನಂ ಪಾಂಡೆ ತಾವು ಧರಿಸಿದ್ದ ಒಳ ಉಡುಪನ್ನು ಬಿಚ್ಚಿ ‘ಪಾಕಿಸ್ತಾನದವರೇ ನೀವು ಇದನ್ನು ಪಡೆಯಲು ಮಾತ್ರ ಅರ್ಹರು’ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನೆನ್ನೆ ನಡೆದ ಪಂದ್ಯದಲ್ಲಿ ಪಾಖ್ ವಿರುದ್ದ ಭಾರತ ಗೆದ್ದ ಖುಷಿಯಲ್ಲಿ ಪೂನಂ ಅರೆಬೆತ್ತಲಾಗಿ ಡಾನ್ಸ್ ಮಾಡಿದ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ.

ಇನ್ನೂ ಪೂನಂ ಪಾಂಡೆಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಸರಿತಾ ನಾಯಕ್ ಎಂಬ ಮಾಡೆಲ್ ಮೇಲ್ಭಾಗದ ಒಳ ಉಡುಪನ್ನು ಕಳಚಿ ಫೋಟೋ ಹಾಕಿದ್ದಾರೆ. ಇನ್ನೂ ಈ ಫೋಟೋ ಕುರಿತಂತೆ ಅನೇಕರು ಖ್ಯಾತಿ ಪಡೆಯಬೇಕು ಎಮಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿ ಪೂನಂ ಪಾಂಡೆ ಖ್ಯಾತಿ ಹೊಂದಲು ಭಾರತದ ಕ್ರಿಕೆಟ್ ತಂಡವೇ ಕಾರಣ ಎನ್ನಬಹುದು. ಅದು ಹೇಗೆ ಎಂದರೆ ಪಾಕ್ ಪ್ರತಿ ಬಾರಿ ಭಾರತ ಕ್ರಿಕೆಟ್ ತಂಡದ ವಿರುದ್ಧ ಅಪಸ್ವರ ಎತ್ತಿದಾಗ ಪೂನಂ ವಿಭಿನ್ನವಾಗಿಯೇ ಪ್ರತಿಭಟಿಸುತ್ತಾರೆ. ಅಲ್ಲದೆ ಪಾಕಿಸ್ತಾನದವರು ಭಾರತೀಯ ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಟೀಕಿಸಿ ಮಾಡಿದ ಜಾಹೀರಾತಿಗೆ ತಿರುಗೇಟು ನೀಡಲು ನೀಡಲು ಪೂನಂ ವಿಭಿನ್ನ ರೀತಿಯಲ್ಲಿಯೇ ವಿಡಿಯೋ ಮಾಡಿ ತಿರುಗೇಟು ನೀಡಿದ್ದರು.

ಪಾಕಿಯರಿಗೆ ನಾನು ಈ ವಿಡಿಯೋವನ್ನು ನೋಡಿದ್ದೇನೆ. ನಮ್ಮ ಹೀರೋ ಮೇಲೆ ಪಾಕಿಸ್ತಾನದವರು ಜೋಕ್ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ನಿಮಗೆ ಟೀ ಕಪ್ ಯಾಕೆ? ಎಂದು ಹೇಳುತ್ತಲೇ ತಮ್ಮ ಒಳ ಉಡುಪನ್ನು ತೆಗೆದ ಪೂನಂ ನಾನು ನಿಮಗೆ ಡಿ- ಕಪ್ ನೀಡುತ್ತೇನೆ “ನೀವು ಇದನ್ನು ಪಡೆಯಲು ಮಾತ್ರ ಅರ್ಹರು. ಜೊತೆಗೆ ನೀವು ಇದರಲ್ಲಿ ಚಹಾ ಸಹ ಕುಡಿಯಬಹುದು,” ಎಂದು ಪಾಕ್ಗೆ ವಿಡಿಯೋ ಮೂಲಕ ಪಂಚ್ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.