ಸುದ್ದಿ

ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

76

ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ.

ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

The dead man’s body. Focus on hand

ದಂಪತಿ ಸ್ಥಳೀಯರಿಗೆ ಕಾಣದ ಹಿನ್ನೆಲೆ ಅವರ ಮನೆ ಬಳಿ ನೆರೆಹೊರೆ ಮನೆಯವರು ಹೋಗಿ ನೋಡಿದಾಗ ಮೃತಪಟ್ಟಿರುವ ಬಗ್ಗೆ ತಿಳಿದಿದೆ. ಬಳಿಕ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪೊಲೀಸರು ಮನೆಯೊಳಗೆ ಹೋದಾಗ ದಂಪತಿ ಮೃತದೇಹಗಳು ಅರ್ಧ ಸುಟ್ಟು, ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ.

ವೃದ್ಧ ದಂಪತಿ ಹೇಗೆ ಸಾವನ್ನಪ್ಪಿರಬಹುದು ಎಂಬ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಇಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಜೊತೆಗೆ ಈ ನಿಗೂಢ ಸಾವಿನ ಸುತ್ತ ಹಲವು ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….