News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಹಣ

ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

3545

ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು  ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.

ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…


* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-

ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.

*ಗುರಿ ಇರಲಿ:-

ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!

* ಕಳೆದು ಹೋದ ಸಮಯ ಮತ್ತೆ  ಬರುವುದಿಲ್ಲ (Time is Money)

ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.

* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-

ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.

*ಕನಸು ಕಾಣಿರಿ:-

ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.

*ಹಠ ವಿರಲಿ :- 

ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.

*ನಿಮ್ಮನ್ನು ನೀವು  ಅವಲೋಕನ ಮಾಡಿಕೊಳ್ಳಿ:-

ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.

*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-

ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.

9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-

ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

    ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….