ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.
ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.
ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.
ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…