ಸುದ್ದಿ

ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

324

ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.

ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ.

ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ ರಾಮ್ ಸೇರಿದಂತೆ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರ ಕಳೆದ ವಾರ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ದೃಶ್ಯಗಳ ಕುರಿತಾಗಿ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.

ಸಿನಿಮಾ ನೋಡಿ ನಿಮ್ಮ ಮನೆಯವರು ಏನಂದ್ರು? ಚೆನ್ನಾಗಿ ಸಿನಿಮಾ ಮಾಡಿದ್ದೀರಿ ಅಂದ್ರಾ? ಸಂಸ್ಕೃತಿ, ಸಂಪ್ರದಾಯ ಬಿಟ್ಟು ಹೆಣ್ಣನ್ನು ಕೆಟ್ಟದಾಗಿ ತೋರಿಸಿದ್ದೀರಿ. ದುಡ್ಡಿಗಾಗಿ ಏನೆಲ್ಲಾ ಮಾಡ್ತೀರಿ ಅಲ್ವಾ? ರಚಿತಾ ರಾಮ್ ಬಗ್ಗೆಯೂ ಗರಂ ಆಗಿ ಮಾತನಾಡಿದ್ದಾರೆ. ನಿಮ್ಮಿಂದ ಹುಡುಗರು ಹಾಳಾಗ್ತಾರೆ. ಲವ್ ಅರ್ಥ ಗೊತ್ತಿಲ್ಲದೇ ರೊಮ್ಯಾನ್ಸ್ ಸಿನಿಮಾ ಮಾಡಿದ್ದೀರಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…