ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.
ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.
ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.
ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…