ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

109

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…