ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಅದು ಟ್ವಿಟ್ಟರ್, ಫೇಸ್ಬುಕ್ಗಳಲ್ಲಿ ಬರೆದಿದ್ದು, ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಅರಣ್ಯ ಸೇವೆ ಮತ್ತು ಅರಣ್ಯ ಶಾಲೆ ಎಂಬ ಯೋಜನೆಗಳ ಮೂಲಕ ವನ್ಯ ಬದುಕಿನ ಬಗ್ಗೆ ಅರಿವು ಮೂಡಿಸುವ ಹಾಗೂ ಚಿಕ್ಕಮಕ್ಕಳಲ್ಲಿ ವನ್ಯಜೀವಿ, ಅರಣ್ಯದ ಬಗ್ಗೆ ಪ್ರೀತಿ ಬೆಳೆಸುವ ಕಾರ್ಯಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಜತೆಗೆ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ವಾಸಿಸುವ ಸಾವಿರಾರು ಜನರಿಗೆ ಕಾಡುಪ್ರಾಣಿ-ಮಾನವ ಸಂಘರ್ಷದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದೇವೆ ಎಂದು ಕೃತಿ ಕಾರಂತ್ ಹೇಳಿಕೊಂಡಿದ್ದರು.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಟಿ. ಬಾಲಚಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವನ್ಯಜೀವಿಗಳ ದಾಳಿಗೆ ಬಲಿಯಾದವರು/ಬೆಳೆ ಹಾನಿಗೆ ತುತ್ತಾದವರಿಗೆ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಯಾವುದೇ ಸಂಸ್ಥೆ, ವ್ಯಕ್ತಿ ಅಥವಾ ಎನ್ಜಿಓ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಕೃತಿ ಕಾರಂತ್ ಅವರ ಕಾರ್ಯದ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನೂ ನಡೆಸಿಲ್ಲ. ಪರಿಹಾರ ಒದಗಿಸುವ ಒಂದೇ ಒಂದು ಪ್ರಕರಣದಲ್ಲಿಯೂ ಅವರು ಅಧಿಕಾರಿಗಳನ್ನು ಸಂಪರ್ಕಿಸಿಲ್ಲ. ಹೀಗಾಗಿ ಪರಿಹಾರ ಕೊಡಿಸಿರುವ ಹೇಳಿಕೆಯೇ ಸುಳ್ಳಾಗಿದೆ ಎಂದು ಆರೋಪಿಸಿದೆ.

13,702 ಅರ್ಜಿಗಳ ವಿಲೇವಾರಿ ಮಾನವ-ಪ್ರಾಣಿ ಸಂಘರ್ಷದಿಂದ ಜೀವ ಹಾನಿ ಮತ್ತು ಬೆಳೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಒದಗಿಸಲು 6,505 ಜನರ ಪರವಾಗಿ 13,702 ಅರ್ಜಿಗಳನ್ನು ವಿಲೇವಾರಿ ಮಾಡಿಸಿ ಅವರಿಗೆ ಪರಿಹಾರ ಕೊಡಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ದಾಖಲೆಗಳನ್ನು ರೋಲೆಕ್ಸ್ ಸಂಸ್ಥೆಗೂ ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಸಿಬ್ಬಂದಿ ಸ್ವತಃ ಇಲ್ಲಿನ ಜನರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಪಡೆದು ಪರಿಹಾರವನ್ನು ಒದಗಿಸಿದೆ ಎಂದು ಹೇಳಿದೆ.
ಕೃತಿ ಕಾರಂತ್ ಅವರನ್ನು ನೋಡಿಯೇ ಇಲ್ಲ ಕಾಡು ಪ್ರಾಣಿಗಳು ದಾಳಿ ಮಾಡಿದರೆ ನಮ್ಮ ಸಿಬ್ಬಂದಿಯೇ ಅಲ್ಲಿಗೆ ಹೋಗುತ್ತಾರೆ. ಅವರ ಹೆಸರು-ಹಾನಿಯ ವಿವರಗಳನ್ನು ಬರೆದುಕೊಂಡು ಬರುತ್ತಾರೆ. ಜನರಿಗೆ ಪರಿಹಾರ ನೀಡಲು ನಮಗೆ ಮಧ್ಯವರ್ತಿಗಳ ಅವಶ್ಯಜತೆ ಇಲ್ಲ. ನಾವು ಕೃತಿ ಕಾರಂತ್ ಯಾರೆಂದು ಅವರನ್ನು ನೋಡಿಯೇ ಇಲ್ಲ. ಬಂಡೀಪುರ, ನಾಗರಹೊಳೆಯಲ್ಲಿ ಯಾವ ಎನ್ಜಿಓ ಕೂಡ ಕೆಲಸ ಮಾಡಿಲ್ಲ ಎಂದು ಎಪಿಸಿಎಫ್ ಜಗತ್ ರಾಮ್ ಅವರು ಹೇಳಿರುವುದಾಗಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.