ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ.

ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು ಬಂಧನಕ್ಕೆ ಹುಡುಕಾಟ ನಡೆಸಲಾಗ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಷ್ಯ ಬಹಿರಂಗವಾಗ್ತಿದ್ದಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬರ್ಲಿನ್ ನಲ್ಲಿ ಇಂಥ ಘಟನೆ ನಡೆಯುತ್ತೆ ಎಂಬ ನಿರೀಕ್ಷೆಯಿರಲಿಲ್ಲವೆಂದು ಬಳಕೆದಾರರು ಕಮೆಂಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…