ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ
ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ ಧಾರವಿ ಭಾರತದ ಅತ್ಯಂತ ನೆಚ್ಚಿನ ಪ್ರವಾಸಿ ತಾಣವಾಗಿದೆ. ಎಂದು ವಿಶ್ವದ ಅತೀದೊಡ್ಡ ಟ್ರಾವೆಲ್ ಸೈಟ್ ಎಂದು ಕರೆಸಿಕೊಳ್ಳುವ ಟ್ರಿಪ್ ಅಡ್ವೈಸರ್ ಈ ವಿಚಾರವನ್ನು ಬಹಿರಂಗಪಡಿಸಿದೆ.
ಜೊತೆಗೆ ಭಾರತದ ಟ್ರಾವೆಲರ್ಸ್ ಚಾಯ್ಸ್ ಎಕ್ಸ್ಪೀರಿಯನ್ಸ್ 2019 ಸಾಲಿನಲ್ಲಿ ಇಂಡಿಯಾದ ಧಾರವಿ ಅಗ್ರಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ದೆಹಲಿಯ ಬೈಕ್ ಟೂರ್ ಆಫ್ ಓಲ್ಡ್ ಡೆಲ್ಲಿ ಇದೆ. ಹಾಗೂ ಮೂರನೇ ಸ್ಥಾನವನ್ನು ತಾಜ್ ಮಹಲ್ ಪಡೆದುಕೊಂಡಿದೆ. ಈ ಮೂಲಕ ಧಾರವಿ ಸ್ಥಳ ಭಾರತಕ್ಕೆ ಪ್ರವಾಸಕ್ಕೆಂದು ಬರುವ ಪ್ರವಾಸಿಗರ ಮೋಸ್ಟ್ ಫೇವರೀಟ್ ಸ್ಥಳವಾಗಿದೆ.
ಅಲ್ಲದೆ 2019ರ ಏಷ್ಯಾದ ಟಾಪ್ ಟೆನ್ ಟ್ರಾವೆಲರ್ ಚಾಯ್ಸ್ ಆಫ್ ಎಕ್ಸ್ಪೀರಿಯನ್ಸ್ನಲ್ಲಿಯೂ ಧಾರವಿ 10ನೇ ಸ್ಥಾನ ಪಡೆದಿದ್ದು, ತಾಜ್ ಮಹಲ್ ಗೆ ಸ್ಥಾನವೇ ದೊರೆಯದಂತಾಗಿದೆ.ಧಾರವಿ ಕೊಳಗೇರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕಾರಣವೆನೆಂದರೆ ಅಲ್ಲಿ ವಾಸಿಸುವ ನಿವಾಸಿಗಳ ಜೀವನದ ಬಗ್ಗೆ ತಿಳಿದುಕೊಳ್ಳಲು ಹಾಗೂ ಕುಂಬಾರಿಕೆ, ಕುಶಲಕರ್ಮಿಗಳು ಪ್ರದರ್ಶಿಸುವ ವ್ಯಾಪಾರ ಕೇಂದ್ರ ಹಾಗೂ ಚರ್ಮದ ಅಂಗಡಿಗಳನ್ನು ನೋಡಲು ವಿದೇಶಿ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…