ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.

ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…