ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.
ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.
ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.
ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….