ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..
ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.
ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿ
ನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪರೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.
ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.
ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ. ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.