ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ.

ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ.

ಮೂರ್ನಾಲ್ಕು ದಿನದಿಂದ ಮೇಲಿಂದ ಮೇಲೆ ಸಭೆ ನಡೆಸ್ತಿರೋ ಹೆಚ್ಡಿ ದೇವೇಗೌಡರು ಪಕ್ಷ ಸಂಘಟನೆಗೆ ಇನ್ನಿಲ್ಲ ಇಂಪಾರ್ಟೆನ್ಸ್ ಕೊಡ್ತಿದ್ದಾರೆ. ಇಂದೂ ಸಹ ಜೆಪಿ ಭವನದಲ್ಲಿ ಬೆಂಗಳೂರು ನಗರದ ಪದಾಧಿಕಾರಿಗಳ ಜೊತೆ ಸಭೆ ಹಮ್ಮಿಕೊಂಡಿದ್ರು. ಈ ವೇಳೆ ಪಕ್ಷಸಂಘಟನೆಬಗ್ಗೆ ಮಾತಅಡಿದ್ದಕ್ಕಿಂತ ನಿಗಮ ಮಂಡಳಿ ವಿಷ್ಯವೇ ಹೆಚ್ಚು ಸದ್ದು ಮಾಡ್ತು. ದೇವೇಗೌಡ ವಿರುದ್ಧ ಫುಲ್ ಗರಂ ಆಗಿದ್ದ ಕಾರ್ಯಕರ್ತರು ಪಕ್ಷ ಅಧಿಕಾರಕ್ಕೆ ಬಂದು ಒಂದು ವರ್ಷ ಆಗ್ತಿದೆ. ಆದರೆ, ಬರೀ ಶಾಸಕರಿಗಷ್ಟೇ ಸ್ಥಾನ ಮಾನ ನೀಡಲಾಗಿದೆ. ಹೀಗೇ ಆದರೆ, ಪಕ್ಷಕ್ಕಾಗಿ ದುಡಿದ ನಾವು ಎಲ್ಲಿಗೆ ಹೋಗ್ಬೇಕು. ನಮಗೂ ನಿಗಮ ಮಂಡಳಿ ಸ್ಥಾನ ನೀಡಿ ಅಂತಾ ಏರು ಧ್ವನಿಯಲ್ಲೇ ಆಕ್ರೋಶ ಹೊರಹಾಕಿದರು.

ಯಾವಾಗ ನಿಗಮ ಮಂಡಳಿ ಗದ್ದಲ ಮುಗಿಯೋ ಹಾಗೆ ಕಾಣ್ಲಿಲ್ವೋ ಮಧ್ಯಪ್ರವೇಶಿಸಿದ ಶಾಸಕ ಗೋಪಾಲಯ್ಯ ಎಲ್ರನ್ನೂ ಸಮಾಧಾನ ಪಡಿಸೋ ಪ್ರಯತ್ನ ಮಾಡಿದ್ರು. ಅದ್ರೆ, ಕಾರ್ಯಕರ್ತರು ಕೇಳ್ಬೇಕಲ್ಲ, ನಿಗಮ ಮಂಡಳಿ ಸ್ಥಾನ ನಮಗೂ ಕೊಡ್ಲೇ ಬೇಕು ಅನ್ನೋ ಕೂಗೂ ಮತ್ತೆ ಜೋರು ಮಾಡಿದರುಅನಿವಾರ್ಯವಾಗಿ ಸಭೆಯನ್ನು ಮೊಟುಕು ಗೊಳಿಸಿದ ಹೆಚ್ಡಿಡಿ ಸಭೆಯಿಂದ ಅರ್ಧಕ್ಕೆ ಎದ್ದು ನಡೆದ್ರು. ಇಷ್ಟಕ್ಕೂ ಸುಮ್ಮನಾದ ಕಾರ್ಯಕರ್ತರು ರಾಜ್ಯಸಭಾಸದಸ್ಯ ಕುಪೇಂದ್ರರೆಡ್ಡಿಯನ್ನು ಅಡ್ಡ ಗಟ್ಟಿದ ಕಾರ್ಯಕರ್ತರು ಅಲ್ಲೋ ಪಟ್ಟಕ್ಕಾಗಿ ಪಟ್ಟು ಹಿಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…