ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ.
ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ.
ಮೂರ್ನಾಲ್ಕು ದಿನದಿಂದ ಮೇಲಿಂದ ಮೇಲೆ ಸಭೆ ನಡೆಸ್ತಿರೋ ಹೆಚ್ಡಿ ದೇವೇಗೌಡರು ಪಕ್ಷ ಸಂಘಟನೆಗೆ ಇನ್ನಿಲ್ಲ ಇಂಪಾರ್ಟೆನ್ಸ್ ಕೊಡ್ತಿದ್ದಾರೆ. ಇಂದೂ ಸಹ ಜೆಪಿ ಭವನದಲ್ಲಿ ಬೆಂಗಳೂರು ನಗರದ ಪದಾಧಿಕಾರಿಗಳ ಜೊತೆ ಸಭೆ ಹಮ್ಮಿಕೊಂಡಿದ್ರು. ಈ ವೇಳೆ ಪಕ್ಷಸಂಘಟನೆಬಗ್ಗೆ ಮಾತಅಡಿದ್ದಕ್ಕಿಂತ ನಿಗಮ ಮಂಡಳಿ ವಿಷ್ಯವೇ ಹೆಚ್ಚು ಸದ್ದು ಮಾಡ್ತು. ದೇವೇಗೌಡ ವಿರುದ್ಧ ಫುಲ್ ಗರಂ ಆಗಿದ್ದ ಕಾರ್ಯಕರ್ತರು ಪಕ್ಷ ಅಧಿಕಾರಕ್ಕೆ ಬಂದು ಒಂದು ವರ್ಷ ಆಗ್ತಿದೆ. ಆದರೆ, ಬರೀ ಶಾಸಕರಿಗಷ್ಟೇ ಸ್ಥಾನ ಮಾನ ನೀಡಲಾಗಿದೆ. ಹೀಗೇ ಆದರೆ, ಪಕ್ಷಕ್ಕಾಗಿ ದುಡಿದ ನಾವು ಎಲ್ಲಿಗೆ ಹೋಗ್ಬೇಕು. ನಮಗೂ ನಿಗಮ ಮಂಡಳಿ ಸ್ಥಾನ ನೀಡಿ ಅಂತಾ ಏರು ಧ್ವನಿಯಲ್ಲೇ ಆಕ್ರೋಶ ಹೊರಹಾಕಿದರು.
ಯಾವಾಗ ನಿಗಮ ಮಂಡಳಿ ಗದ್ದಲ ಮುಗಿಯೋ ಹಾಗೆ ಕಾಣ್ಲಿಲ್ವೋ ಮಧ್ಯಪ್ರವೇಶಿಸಿದ ಶಾಸಕ ಗೋಪಾಲಯ್ಯ ಎಲ್ರನ್ನೂ ಸಮಾಧಾನ ಪಡಿಸೋ ಪ್ರಯತ್ನ ಮಾಡಿದ್ರು. ಅದ್ರೆ, ಕಾರ್ಯಕರ್ತರು ಕೇಳ್ಬೇಕಲ್ಲ, ನಿಗಮ ಮಂಡಳಿ ಸ್ಥಾನ ನಮಗೂ ಕೊಡ್ಲೇ ಬೇಕು ಅನ್ನೋ ಕೂಗೂ ಮತ್ತೆ ಜೋರು ಮಾಡಿದರುಅನಿವಾರ್ಯವಾಗಿ ಸಭೆಯನ್ನು ಮೊಟುಕು ಗೊಳಿಸಿದ ಹೆಚ್ಡಿಡಿ ಸಭೆಯಿಂದ ಅರ್ಧಕ್ಕೆ ಎದ್ದು ನಡೆದ್ರು. ಇಷ್ಟಕ್ಕೂ ಸುಮ್ಮನಾದ ಕಾರ್ಯಕರ್ತರು ರಾಜ್ಯಸಭಾಸದಸ್ಯ ಕುಪೇಂದ್ರರೆಡ್ಡಿಯನ್ನು ಅಡ್ಡ ಗಟ್ಟಿದ ಕಾರ್ಯಕರ್ತರು ಅಲ್ಲೋ ಪಟ್ಟಕ್ಕಾಗಿ ಪಟ್ಟು ಹಿಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…