ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ.
ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ.
ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ ಕಾರಣ ಎಂದಿದ್ದಾರೆ. ಇದನ್ನು ಬೇಕಾದರೆ ಮೂಢನಂಬಿಕೆ ಎಂದಾದರೂ ಕರೆಯಿರಿ. ಈ ವಿಶ್ವಕಪ್ ನಲ್ಲಿ ಭಾರತದ ಗೆಲುವಿನ ಹಾದಿಯನ್ನು ಕೊನೆಗೊಳಿಸಿದ್ದು ಜೆರ್ಸಿ ಎಂದು ನಾನು ಹೇಳುತ್ತೇನೆ ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬ್ಲೂ ಬಣ್ಣದ ಜೆರ್ಸಿ ಬದಲಿಗೆ ಕೇಸರಿ ಬಣ್ಣದ ಡ್ರೆಸ್ ನಲ್ಲಿ ಕಣಕ್ಕಿಳಿದಿದ್ದರು. ಇಂಗ್ಲೆಂಡ್ ವಿರುದ್ಧದ ಸೋಲು ಮತ್ತು ಜೆರ್ಸಿ ಈಗ ರಾಜಕೀಯಕ್ಕೆ ತಿರುಗಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…