ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.
ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.
ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.
ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…