ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ.
ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ.
ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ಫೇಸ್ಬುಕ್ ಬುಧವಾರ ರಾತ್ರಿ ತಿಳಿಸಿತ್ತು.
ಬುಧವಾರ ರಾತ್ರಿ 7.30 ರಿಂದ ವಿಶ್ವಾದ್ಯಂತ ಫೇಸ್ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಯಾವುದೇ ಫೋಟೋ, ವಿಡಿಯೋ ಓಪನ್ ಆಗುತ್ತಿರಲಿಲ್ಲ. ಸರ್ವರ್ ಡೌನ್ ಆದ ಕೂಡಲೇ ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದರು. ಈ ರೀತಿ ಡೌನ್ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಡೌನ್ ಆಗಿತ್ತು. ಯಾವ ಕಾರಣಕ್ಕೆ ಸಮಸ್ಯೆ ಆಗಿದೆ ಎನ್ನುವುದನ್ನು ಫೇಸ್ಬುಕ್ ತಿಳಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….