ತಂತ್ರಜ್ಞಾನ

ಚಾಲಕನಿಲ್ಲದ ವಿಮಾನ!!!

747

ಚಾಲಕನಿಲ್ಲದ ಕಾರು, ಹಡಗು ತಯಾರಿಕೆಯ ಬಗ್ಗೆ ಕೇಳಿರುತ್ತೀರಿ. ಇದೀಗ ಪೈಲಟ್ ಗಳಿಲ್ಲದಿರುವ  ವಿಮಾನ ನೋಡುವ ಕಾಲ ಸಮೀಪಿಸಿದೆ.

ಕಂಪನಿ ಯಾವುದು ಗೊತ್ತಾ?

ಪೈಲಟ್ ಇಲ್ಲದ ವಿಮಾನ  ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

ಪೈಲಟ್ ಇಲ್ಲದ ವಿಮಾನ ತಯಾರಿಕೆಗೆ ಅಗತ್ಯವಿರುವ ತಂತ್ರಜ್ಞ್ಯಾನಗಳನ್ನು ಸಿದ್ದಪಡಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈಗಾಗಲೇ ಪ್ಯಾಸೆಂಜರ್ ವಿಮಾನಗಳಲ್ಲಿರುತ್ತಿದ್ದ ಪೈಲಟ್ ಗಳ ಸಂಖ್ಯೆ ಮೂರರಿಂದ ಎರಡಕ್ಕೆ ಇಳಿಕೆಯಾಗಿದೆ.

ಈ ವರ್ಷದ ಬೇಸಿಗೆಯಲ್ಲಿ ಕಾಕ್ ಪಿಟ್ ನ ವ್ಯವಸ್ಥೆಗಳನ್ನೇ ಹೋಲುವ ಸಾದನದಲ್ಲಿ ಪರೀಕ್ಷೆ ನಡೆಸಲಿದ್ದು, ಯಶಸ್ವಿಯಾದಲ್ಲಿ ಮುಂದಿನ ವರ್ಷದ ವೇಳೆಗೆ ನಿಜವಾದ ವಿಮಾನದಲ್ಲಿ ಬಳಸಲು ನಿರ್ದರಿಸುವುದಾಗಿ ಬೋಯಿಂಗ್ ಸಂಸ್ಥೆಯ ಉಪಾದ್ಯಕ್ಷ ಮೈಕ್ ಸಿನ್ನೆಟ್ ಹೇಳಿದ್ದಾರೆ.

ಈ ವಿಮಾನಗಳಲ್ಲಿ ಆರ್ಟಿಪಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞ್ಯಾನವನ್ನು ಬಳಸಲಾಗುವುದು. ಇದು ವಿಮಾನ ಹಾರಾಟದ ವೇಳೆ ಪೈಲಟ್ ಗಳು ತೆಗೆದುಕೊಳ್ಳುವ ಕೆಲ ನಿರ್ದಾರಗಳನ್ನು ತೆಗೆದುಕೊಳ್ಳಲು ಶಕ್ತ್ಹವಾಗಿವೆಯೇ ಎಂಬ ಬಗೆಗೂ ಪರೀಕ್ಷೆಗಳು ನಡೆಯುತ್ತಿವೆ.

ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ವಿಮಾನಗಳ ಸಂಖ್ಯೆ ಮತ್ತು ಅದರ ಪೈಲಟ್ ಗಳ ಸಂಖ್ಯೆಯು ಏರಿಕೆಯಾಗಬೇಕು.

ಈಗಿನ ಪ್ರಮಾಣಗಳನ್ನು ಗಮನಿಸಿದರೆ ಮುಂದಿನ 20 ವರ್ಷಗಳಲ್ಲಿ 15 ಲಕ್ಷ ಪೈಲಟ್ ಗಳ ಅಗತ್ಯಬೀಳಲಿದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಪೈಲಟ್ ಗಳ ನಿಯೋಜನೆ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿಯೇ ಬೋಯಿಂಗ್ ಸಂಸ್ಥೆ ಇಂತಹದ್ದೊಂದು ತಂತ್ರಜ್ಞ್ಯಾನ ಅಭಿವೃದ್ಧಿಪಡಿಸಿ, ಪೈಲಟ್ ಇಲ್ಲದ ವಿಮಾನ ಸಿದ್ದತೆ ನಡೆಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.