ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ನನ್ನ ಪತ್ನಿ ಸಂಗೀತಾ ಆರ್ಥೋಪೆಡಿಕ್ ವಾರ್ಡ್ನಲ್ಲಿ ದಾಖಲಾಗಿದ್ದಳು. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಕಡಿಮೆ ಇದ್ದ ಕಾರಣ ಎಕ್ಸ್ ರೇ ರೂಮಿಗೆ ಆಕೆಯನ್ನು ಪುರುಷನ ಜೊತೆ ಕಳುಹಿಸಲಾಯಿತು. ಇದನ್ನು ನೋಡಿ ನಾನು ಅಸಹಾಯಕನಾಗಿದ್ದೆ. ನನ್ನ ಪತ್ನಿಗೆ ಚಿಕಿತ್ಸೆ ದೊರೆಯಬೇಕು ಎಂಬ ಒಂದೇ ಕಾರಣದಿಂದ ಆಕೆಯನ್ನು ಆ ಸ್ಟ್ರೆಚರ್ನಲ್ಲಿ ಹೋಗಲು ಅನುಮತಿ ನೀಡಿದೆ ಎಂದು ಸಂಗೀತಾ ಅವರ ಪತಿ ಧಮೇಂದ್ರ ತಿಳಿಸಿದ್ದಾರೆ.

ಒಂದೇ ಸ್ಟ್ರೆಚರ್ನಲ್ಲಿ ಏಕೆ ಇಬ್ಬರು ಇದ್ದೀರಿ ಎಂದು ಸಂಗೀತಾ ಅವರನ್ನು ಪ್ರಶ್ನಿಸಿದಾಗ “ವೈದ್ಯರು ಈ ರೀತಿ ಹೋಗುವಂತೆ ಆದೇಶ ನೀಡಿದ್ದರು. ಈ ರೀತಿ ಸ್ಟ್ರೆಚರ್ನಲ್ಲಿ ಹೋಗುವುದರಿಂದ ಕಷ್ಟವಾಗುತ್ತದೆ ಎಂದು ನಾವು ಅವರಿಗೆ ತಿಳಿಸಿದ್ದೆ” ಎಂದು ಹೇಳಿದ್ದಾರೆ.ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯ ಅಧಿಕ್ಷಕ ಡಾ. ಪಿ.ಎಸ್ ಠಾಕೂರ್ ಆಸ್ಪತ್ರೆಯ ಸಿಬ್ಬಂದಿ, ವೈದ್ಯರಿಗೆ, ನರ್ಸ್, ವಾರ್ಡ್ ಬಾಯ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಠಾಕೂರ್ ಅವರು, ಇಲ್ಲಿ ಸ್ಟ್ರೆಚರ್ ಹಾಗೂ ಇತರ ಸೌಲಭ್ಯಗಳ ಕೊರತೆ ಇದೆ ಎಂದು ತಿಳಿಸಿದ್ದಾರೆ.ವೈದ್ಯರು ನಮಗೆ ಕೊಟ್ಟ ಸಮಯದಲ್ಲಿ ಮಾತ್ರ ಅವರು ವಾರ್ಡ್ ಗೆ ಭೇಟಿ ನೀಡುತ್ತಾರೆ. ಅವರ ಡ್ಯೂಟಿ ಸಮಯ ಮುಗಿದು ಹೋದರೆ ಅವರು ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಸಂಗೀತಾ ಪತಿ ಧಮೇಂದ್ರ ವೈದ್ಯರ ವಿರುದ್ಧ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…