ಸುದ್ದಿ

ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

41

ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಪ್ರತಿ ಲೀಟರ್‌ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…