News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

107

ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಪ್ರದೀಪ್ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೃತ್ಯ ನಡೆದ ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದ್ದು, ತನ್ನ ಹೆಂಡತಿ ತನ್ನನ್ನು ಅನುಮಾನಿಸಿದ್ದಕ್ಕೆ ಈ ರೀತಿ ಮಾಡಿದ್ದೇನೆ ಎಂದು ಬರೆಯಲಾಗಿದೆ. ಇನ್ನೂ ಕೊಲ್ಲುವಾಗ ಮಕ್ಕಳು ಕಿರುಚಬಾರದು ಎಂದು ಮಕ್ಕಳ ಬಾಯಿಗೆ ಟೇಪ್ ಹಾಕಿ ಕೊಲೆ ಮಾಡಿದ್ದಾನೆ ಎಂದು ಘಜಿಯಾಬಾದ್‍ನ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ಎಲ್ಲಾ ಮೃತ ದೇಹಗಳು ಮನೆಯಲ್ಲಿ ಇದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಈ ಘಟನೆ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…