ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.
ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.
ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.