ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.
ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.
ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.
ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.
ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.
ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.
ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.
ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.
ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…