News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

11448

ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ :-

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.

ಉಸಿರಾಟದ ತೊಂದರೆಗಳನ್ನು ಪರಿಹರಿಸುತ್ತದೆ:-

ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.

ಮಲಬದ್ಧತೆಗೆ ಉತ್ತಮ ಔಷಧ:-

ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಕ್ಷಯಕ್ಕೆ ಉತ್ತಮ ಔಷಧ:-

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.

ಸ್ತನದಲ್ಲಿ ಹಾಲನ್ನು ವೃದ್ಧಿಸುತ್ತದೆ:-

ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್‌ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.

ರಕ್ತದೊತ್ತಡವನ್ನು ನಿರ್ವಹಿಸುತ್ತದೆ:-

ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ನಿರ್ವಿಶೀಕರಣ:-

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.

ಕ್ಯಾನ್ಸರ್ ವಿರೋಧಿ ಗುಣಗಳು:-

ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.

ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸುತ್ತದೆ:-

ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.

ಅನೀಮಿಯಾವನ್ನು ಉಪಚರಿಸುತ್ತದೆ:-

ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.

ರಕ್ತದ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ:-

ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.