ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ.
ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ ವಿಶ್ವನಾಥ್ ವಿರುದ್ಧ ಅವಹೇಳನಕಾರಿ ಬರಹ ಬರೆದಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ಕಾರ್ಯಕರ್ತರು ವಿರೋಧಿಸಿದ್ದಾರೆ.
ಸ್ವತಹ ವಿಶ್ವನಾಥ್ಗೆ ಕರೆ ಮಾಡಿ ಅವಾಜ್
ಇನ್ನೂ ಕಾರ್ಯಕರ್ತರು. ಸ್ವತಹ ವಿಶ್ವನಾಥ್ಗೆ ಕರೆ ಮಾಡುತ್ತಿದ್ದು, ವಿಶ್ವನಾಥ್ ಆಪ್ತ ಸಹಾಯಕ ನಟರಾಜ್ ಗೆ ಕರೆ ಮಾಡಿ ಆವಾಜ್ ಹಾಕುತ್ತಿದ್ದಾರೆ. ದಿನೇ ದಿನೇ ವಿಶ್ವನಾಥ್ ವಿರುದ್ಧ ಹುಣಸೂರು ಮಂದಿ ಆಕ್ರೋಶ ಹೊರಕಾಹುತ್ತಿದ್ದಾರೆ.
ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲ
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ. ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ. ಉಭಯ ಪಕ್ಷಗಳ ಶಾಸಕರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.ಸರ್ಕಾರದ ನಡೆ , ಧೋರಣೆ ವಿರುದ್ಧ ರಾಜೀನಾಮೆ ಸಲ್ಲಿಸಿರುವುದಾಗಿ ಹೆಚ್. ವಿಶ್ವನಾಥ್ ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.