News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಸುದ್ದಿ

ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

50

ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ.

ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ. ಹಣ ಬಲದಿಂದ ಸರ್ಕಾರ ಉರುಳಿಸುವ ಪ್ರಯತ್ನವನ್ನು ಮಾಡಲಾಗಿದೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.’ಆಪರೇಷನ್ ಕಮಲಕ್ಕೆ ಕೆಲವು ಶಾಸಕರು ಟ್ರ್ಯಾಪ್ ಆಗಿದ್ದಾರೆ. ಒಂದೇ ವಿಮಾನದಲ್ಲಿ ಮುಂಬೈಗೆ ಹೋಗಿದ್ದಾರೆ. ಅಲ್ಲಿ ಒಟ್ಟಿಗೆ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇವುಗಳನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

ರಾಜೀನಾಮೆ ನೀಡಿರುವ ಶಾಸಕರು ಗೈರು ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 10 ಶಾಸಕರು ಸಭೆಗೆ ಗೈರಾಗಿದ್ದರು. ಸಭೆಯ ಬಳಿಕ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಧರಣಿಯನ್ನು ನಡೆಸುತ್ತಿದ್ದಾರೆ.ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿದೆ. ಶಾಸಕರಿಗೆ ಹಣ, ಸ್ಥಾನಮಾನದ ಆಮಿಷವೊಡ್ಡಿ ಅವರನ್ನು ಖರೀದಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.

ಒಂದು ಗಂಟೆಗಳ ಕಾಲ ಧರಣಿ ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು 1 ಗಂಟೆಗಳ ಕಾಲ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲಾ ನಾಯಕರು ಧರಣಿ ಸ್ಥಳಕ್ಕೆ ಆಗಮಿಸಿದ್ದಾರೆ.ಸ್ಪೀಕರ್‌ರಿಂದ ರಾಜೀನಾಮೆ ಪರೀಶಿಲನೆ ಮತ್ತೊಂದು ಕಡೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸೌಧದ ಕಚೇರಿಗೆ ಆಗಮಿಸಿದ್ದಾರೆ. ಕಾಂಗ್ರೆಸ್‌ನ 9, ಜೆಡಿಎಸ್‌ನ 3 ಶಾಸಕರು ನೀಡಿರುವ ರಾಜೀನಾಮೆಯನ್ನು ಅವರು ಪರಿಶೀಲನೆ ನಡೆಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

    ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…