ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ!
ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ ಬಂದಿರುವ ಪ್ರಕರಣ ಇದಾಗಿದ್ದು,
ಶಸ್ತ್ರಕ್ರಿಯೆ ಮೂಲಕ ಈ ಅನಗತ್ಯ ಭಾಗಗಳನ್ನೆಲ್ಲ ಕಿತ್ತು ಹಾಕಲಾಗಿದೆ. ಇಷ್ಟೆಲ್ಲ ಸರ್ಜರಿ ಬಳಿಕವೂ ಯುವಕನಿಗೆ ಮಕ್ಕಳಾಗುವುದು ಸಾಧ್ಯವಿಲ್ಲ ಎನುತ್ತಾರೆ ವೈದ್ಯರು. ಯಾಕೆಂದರೆ, ಅವನಿಗೆ ‘ಅಝೂಸ್ಪೆರ್ಮಿಯ’ ಸಮಸ್ಯೆ ಇದೆ. ಅಝೂಸ್ಪೆರ್ಮಿಯಾ ಎಂದರೆ ವೀರ್ಯದಲ್ಲಿ ವೀರ್ಯಾಣುವೇ ಇಲ್ಲದಿರುವುದು.
ಅತ್ಯಂತ ಅಪರೂಪದ ಈ ದೈಹಿಕ ವೈಪರೀತ್ಯಕ್ಕೆ ಪರ್ಸಿಸ್ಟೆಂಟ್ ಮುಲ್ಲೇರಿಯನ್ ಡಕ್ಟ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ ಎಂದು ಡಾ. ವೆಂಕಟ್ ಗೀತೆ ಹೇಳಿದ್ದಾರೆ. ಜಗತ್ತಿನಲ್ಲಿ ಕೇವಲ 200 ಪ್ರಕರಣಗಳಷ್ಟೇ ಇದುವರೆಗೆ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…