ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

86

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…