ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.