ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.
ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.
ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.
ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…