ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ.
ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಇತಿಹಾಸ ತಜ್ಞರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ.
ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ ಜಯಚಾಮರಾಜೇಂದ್ರ ಒಡೆಯರ್ ಕುರಿತಂತೆ ಫಲಪುಷ್ಪ ಪ್ರದರ್ಶನ ಆಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ಅವರ ಕೊಡುಗೆಗಳ ಯಾವ ಅಂಶವನ್ನು ಪುಷ್ಪ ಪ್ರದರ್ಶನದಲ್ಲಿ ಅಳವಡಿಸಬೇಕು ಎಂಬುದರ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…