ಸುದ್ದಿ

ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

153

ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು.

ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ ಸಂದರ್ಭದಲ್ಲಿ ಗರ್ಭಿಣಿಯರು ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕಿರಣ ತಾಗದಂತೆ ನೋಡಿಕೊಳ್ಳಬೇಕು. ಗ್ರಹಣ ಹೊಟ್ಟೆಯಲ್ಲಿರುವ ಮಗುವಿನ ಮೇಲೆ ಪ್ರಭಾವ ಬೀರುತ್ತದೆ.

ಗ್ರಹಣದ ವೇಳೆ ಗರ್ಭಿಣಿಯರು ತೆಂಗಿನ ಕಾಯಿಯನ್ನು ಜೊತೆಗಿಟ್ಟುಕೊಳ್ಳಬೇಕು. ತೆಂಗಿನಕಾಯಿ ಗರ್ಭಿಣಿ ಬಳಿಯಿದ್ರೆ ಗ್ರಹಣದ ಕಪ್ಪು ಛಾಯೆ ಮಗುವಿನ ಮೇಲೆ ಪ್ರಭಾವ ಬೀರುವುದಿಲ್ಲ.ಸಾಮಾನ್ಯ ದಿನಕ್ಕಿಂತ ಗ್ರಹಣದ ವೇಳೆ ದೇವರ ಆರಾಧನೆ ಮಾಡಬೇಕು. ಮಂತ್ರವನ್ನು ಪಠಿಸಬೇಕು.ಗ್ರಹಣದ ನಂತ್ರ ಗರ್ಭವತಿಯರು ಕೂಡ ಸ್ನಾನ ಮಾಡುವುದು ಒಳ್ಳೆಯದು. ಸ್ನಾನ ಸಾಧ್ಯವಾಗದೆ ಹೋದಲ್ಲಿ ಗಂಗಾಜಲವನ್ನು ಮೈಮೇಲೆ ಹಾಕಿಕೊಂಡು ಶುದ್ಧ ಮಾಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…