ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

34

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ. ಅವರ ಮಾತಿನ ಪ್ರಭಾವದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗುವುದು ಮತ್ತು ಬೇರೊಂದು ಕಡೆ ನೌಕರಿ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷರಿ ಮಂತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಉತ್ಕರ್ಷವನ್ನು ಕಂಡು ಸಹಿಸಲು ಕಷ್ಟಪಡುತ್ತಿರುವವರು ನಿಮ್ಮ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುವರು. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ. ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿಯ ಜತೆ ವಾದವಿವಾದವನ್ನು ಮಾಡಿಕೊಳ್ಳದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….