ಸುದ್ದಿ

ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

42

ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ

ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಬೆಳೆಗಳ ರಕ್ಷಣೆ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲು ಹತ್ತು ದಿನಗಳ ಕಾಲ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಮಾಡಲಾಗಿತ್ತು.

ನೀರಾವರಿ ಸಲಹಾ ಸಮಿತಿ ನಿರ್ಧರಿಸಿದಂತೆ ತಡರಾತ್ರಿಯಿಂದ ಮೊದಲ ಹಂತವಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಬಿಡಲಾಗಿದ್ದು, ಹಂತ ಹಂತವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುವುದು ಎನ್ನಲಾಗುತ್ತಿದೆ.

ಸದ್ಯ ನೀರಿಲ್ಲದೆ ಶ್ರಮಪಟ್ಟು ಮಾಡಿದ ಕೃಷಿ ಒಳಗಿ ನಾಶವಾಗುವ ಸ್ಥಿತಿಯನ್ನು ನೋಡಿ ಕಂಗಲಾಗಿದ್ದ ರೈತನ ಮೊಗದಲ್ಲಿ ನಾಲೆಗಳಿಗೆ ಹರಿದು ಬಂದ ಕಾವೇರಿ ನೀರು ನಗು ಮೂಡಿಸಿದೆ. ಇಷ್ಟು ದಿನ ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಉಪಯುಕ್ತ ಮಾಹಿತಿ

    ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

    ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…