ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ.

ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್ ನ್ಯಾಷನಲ್ ರಿಲಿಜಿಯಸ್ ಫ್ರೀಡಂ ಅವಾರ್ಡ್) ನೀಡಿ ಗೌರವಿಸಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ಜೂನ್ 23, 2018ರಂದು ಬರ್ಕಿನ್ ಲಡಿ ಪ್ರದೇಶದಲ್ಲಿ 10 ಗ್ರಾಮಗಳ ಕ್ರೈಸ್ತ ಕೃಷಿಕರ ಮೇಲೆ ದನಕಾಯುವ ಮುಸ್ಲಿಮರು ನಡೆಸಿದ ಸಂಘಟಿತ ದಾಳಿಗಳಿಂದ ತಪ್ಪಿಸಿಕೊಂಡು ಓಡಿದ ನೂರಾರು ಕ್ರೈಸ್ತರಿಗೆ ಅಬ್ದುಲ್ಲಾಹಿ ಆಶ್ರಯ ನೀಡಿದ್ದರು.“ಈ ಕ್ರೈಸ್ತ ಮಂದಿ ಎಲ್ಲಿದ್ದಾರೆಂದು ದಾಳಿಕೋರರು ಅವರನ್ನು ಕೇಳಿದರೂ ಯಾವುದೇ ಮಾಹಿತಿಯನ್ನು ಅಬ್ದುಲ್ಲಾಹಿ ಹೊರಗೆಡಹಿರಲಿಲ್ಲ, ಅವರು ಧೈರ್ಯ, ಸಹೋದರತೆಯ ಭಾವ ಹಾಗೂ ನಿಸ್ವಾರ್ಥತೆಯಿಂದ ಈ ಸಹಾಯ ಮಾಡಿದ್ದರು.

ಎಂದು ಬುಧವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಾಯಭಾರಿ ಸ್ಯಾಮ್ ಬ್ರೌನ್ ಬ್ಯಾಕ್ ಹೇಳಿದರು.ಕಳೆದ ವರ್ಷ ನಡೆದ ಈ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಬಲಿಯಾಗಿದ್ದರಲ್ಲದೆ, ದಾಳಿಕೋರರು ಹಲವಾರು ಮನೆಗಳಿಗೆ ಬೆಂಕಿ ಕೂಡ ಹಚ್ಚಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…