ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.
ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್ ಲೇನ್ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್ಟ್ಯಾಗ್ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್ಗಳಲ್ಲಿ ಕೇವಲ ಫಾಸ್ಟ್ಟ್ಯಾಗ್ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳು ಈ ಲೇನ್ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.
ಸದ್ಯ ಎಲ್ಲ ಟೋಲ್ಗಳಲ್ಲೂ ಕೆಲವು ಲೇನ್ಗಳನ್ನು ಫಾಸ್ಟ್ಟ್ಯಾಗ್ ಸಿದ್ಧವಾಗಿಸಿದ್ದು, ಇಂತಹ ಲೇನ್ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್ಟ್ಯಾಗ್ನ ಮೂಲ ಉದ್ದೇಶವೇ ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.
ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್ಯುವಿಗೆ 60 ರೂ , ಟ್ರಕ್ಸ್, ಬಸ್ಗಗಳಿಗೆ 120 ರೂ ನೀಡಬೇಕಿದೆ.
ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್ಯುವಿಗೆ 60 ರೂ , ಟ್ರಕ್ಸ್, ಬಸ್ಗಳಿಗೆ 120 ರೂ ನೀಡಬೇಕಿದೆ.
ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್ ಟಿಕೆಟ್ ದರ ಕೂಡ ಹೆಚ್ಚಾಗಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…