News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

54

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…