ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…