ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ! :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ. ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ, ಈ ಗುಹೆಯ ಒಳಗೆ ಏಳು ಶಿವಲಿಂಗ ಇದೆ. ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ ಮಹಿಮೆ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…