ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ…

ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ ಸುಮ್ಮನಾಗಿದ್ದಾರೆ! ಎತ್ತಿನಹೊಳೆ, ಮೇಕೇದಾಟು, ಪರಮಶಿವಯ್ಯ, ಎರಗೋಳು ಮುಂತಾದ ಯೋಜನೆಗಳನ್ನು ತರುತ್ತೇವೆಂದು ನಮಗೆ ನೀರಿನ ಆಸೆ ಹುಟ್ಟಿಸಿ ಸುಮ್ಮನಾಗಿದ್ದಾರೆ, ಆ ಎಲ್ಲಾ ಯೋಜನೆಗೆ ಎಥೇಚ್ಚವಾಗಿ ಹಣ ಪೋಲಾಗಿದ್ದು ನಮಗೆ ತಿಳಿದಿದೆ.ಸದನದಲ್ಲಿ ರಮೇಶ್ ಕುಮಾರ್ ಅವರ ನಡೆಯ ಬಗ್ಗೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ….! ಸದನದಿಂದಾಚೆಗೆ ನಮ್ಮ ಜಿಲ್ಲೆಯ ರಾಜಕೀಯ ಮುತ್ಸದ್ದಿಗಳು ಎಂಬ ಗೌರವಕ್ಕೆ ಎಂದಿಗೂ ಅವರು ಚ್ಯುತಿ ಬರದಂತೆ ನಡೆದುಕೊಂಡ್ಡಿದ್ದಾರೆ,

ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯ ನೂರಾರು ಕೆರೆಗಳಿಗೆ ನೀರು ತರಲು ಅವರು ಪಟ್ಟ ಪಾಡು ಅಷ್ಟಿಷ್ಟಲ್ಲ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟಿಸಿದ್ದಾರೆ, ಸದನದಲ್ಲಿ ಅತ್ತಿದ್ದಾರೆ ಜಗಳವಾಡಿದ್ದಾರೆ ಸ್ವಂತ ಪಕ್ಷದವರನ್ನೇ ಎದುರು ಹಾಕಿಕೊಂಡಿದ್ದಾರೆ ಮತ್ತು ಸುಪ್ರೀಂಕೋರ್ಟ್ ಮಟ್ಟಿಲೇರಿ ಕೆಸಿ ವ್ಯಾಲಿ ಯೋಜನೆಯನ್ನು ಜಿಲ್ಲೆಗೆ ತಂದಿದ್ದಾರೆ.ಯೋಜನೆ ತಂದಿರುವುದಲ್ಲ ಅದನ್ನ ಸಮರ್ಪಕವಾಗಿ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ.. ಕಾರ್ಯಗತಗೊಳಿಸಿದ್ದಾರೆ ಕೂಡ…. ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ..

ನೀರಿಲ್ಲ ನೀಲಗಿರಿ ಮರ ಹಾಕೋಣ, ನೀರಿಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಿ ಕೆಲಸಕ್ಕೆ ಕಳಿಸೋಣ. ನೀರಿಲ್ಲ ಸಾಲ ಜಾಸ್ತಿಯಾಗಿ ತೀರಿಸಲಾಗುತ್ತಿಲ್ಲ ಸಾಯೋಣ ಎಂಬ ಮಾತುಗಳು ರೈತರ ಬಾಯಿಂದ ಕೇಳಿದ್ದೇವೆ ನೀರಿಲ್ಲ ಎಂಬ ನೋವನ್ನೂ ಅನುಭವಿಸಿದ್ದೇವೆ… ಈ ಯೋಜನೆಯಿಂದ ಆ ಮಾತುಗಳು ಇನ್ನು ನಾವು ಕೇಳಲ್ಲ ಅನ್ನಿಸುತ್ತೆ.. ಎಲ್ಲಾ ಕೆರೆಗಳು ತುಂಬುವ ಲಕ್ಷಣ ಕಾಣಿಸುತ್ತಿದೆ ಮತ್ತು ಅಂತರ್ಜಲದ ಮಟ್ಟ ಏರಿಕೆಯಾಗುತ್ತದೆ ಎಂಬ ನಂಬಿಕೆ ಇದೆ..
ನಂಬಿ ಇನ್ನ ಎರಡು ಮೂರುವರ್ಷಗಳಲ್ಲಿ ಜಿಲ್ಲೆಯ ಕೃಷಿ ಚಟುವಟಿಕೆಗಳುಮತ್ತಷ್ಟು ಗರಿಗೆದರುತ್ತದೆ ಜಿಲ್ಲೆಯ ರೈತರ ಆರ್ಥಿಕಪರಿಸ್ಥಿತಿ ಸುಧಾರಣೆ ಆಗುತ್ತದೆ ವ್ಯವಸಾಯಕ್ಕೆನೀರಿಲ್ಲ ಎಂದು ಊರಿಂದಾಚೆ ಇರುವಟೆಕ್ಕಿಗಳೂ ವಿವಿಧ ಕ್ಷೇತ್ರಗಳಲ್ಲಿರುವ ಉದ್ಯೋಗಿಗಳುಮತ್ತೆ ತನ್ನೂರಿಗೆ ಮರಳಿ ವ್ಯವಸಾಯ ಶುರುಮಾಡುತ್ತಾರೆ..ಆ ಹಳೆಯ ವೈಭವಕ್ಕೆಮರಳುತ್ತಾರೆ.. ಕೆಸಿ ವ್ಯಾಲಿ ಯೋಜನೆಯಹರಿಕಾರ, ಜಿಲ್ಲೆಯ ಭಗೀರಥ ರಮೇಶ್ಕುಮಾರ್ ಅವರಿಗೆ ಹಾಗೂ ಈಯೋಜನೆ ಕಾರ್ಯರೂಪಕ್ಕೆ ತರಲು ಶ್ರಮಿಸಿದ ಎಲ್ಲಾಮಾಜಿಗಳಿಗೂ ಹಾಲಿಗಳಿಗೂ ಮತ್ತು ಎಲ್ಲಾ ಪಕ್ಷಗಳಮುಖಂಡರಿಗೂ ಧನ್ಯವಾದಗಳು .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…