ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.
ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ
ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…