ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.
ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ
ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.