ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ ಆರೋಪಿ ಏಕಾಏಕಿ ಚಾಕು ತೆಗೆದುಕೊಂಡು ಯುವತಿಯ ಬೆನ್ನಿಗೆ ಇರಿದಿದ್ದಾನೆ. ಇದರಿಂದ ಆಕೆ ಭಯದಿಂದ ಬಸ್ ನಿಲ್ದಾಣದಲ್ಲಿ ಓಡಾಡಿದ್ದಾಳೆ ಎಂದು ಬಸ್ ನಿಲ್ದಾಣದಲ್ಲಿದ್ದ ಅಂಗಡಿಯವ ಕೈಲಾಶ್ ತಿಳಿಸಿದ್ದಾನೆ. ನಾನು ಆತನನ್ನು ತಡೆಯಲು ಪ್ರಯತ್ನಿಸಿದೆ. ಆದರೂ ಯುವತಿಯ ಜೀವವನ್ನು ಉಳಿಸಲು ನನಗೆ ಸಾಧ್ಯವಾಗಿಲ್ಲವೆಂದು ನಾನು ವಿಷಾದಿಸುತ್ತೇನೆ ಎಂದು ಮತ್ತೊಬ್ಬ ಅಂಗಡಿಯವರು ತಿಳಿಸಿದ್ದಾರೆ.

ಆರೋಪಿಯು ಆಕೆಗೆ ಸುಮಾರು ಆರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಕೊನೆಯಲ್ಲಿ ಆಕೆಯ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಇದರಿಂದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಮೃತ ಯುವತಿ ಆತನ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ ಎನ್ನಿಸುತ್ತದೆ. ಇದರಿಂದ ಆತ ಕೋಪಗೊಂಡು ಈ ರೀತಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆತ ಸಹೋದರಿಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ತನಗೆ ತಿಳಿದಿಲ್ಲ ಎಂದು ಯುವತಿಯ ಸಹೋದರ ಪೊಲೀಸರಿಗೆ ತಿಳಿಸಿದ್ದಾನೆ. ಮೃತ ಯುವತಿ ಸಾರೈ ಕೇಲ್ ಖಾನ್ ಪ್ರದೇಶದಲ್ಲಿ ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದಳು. ಆತನ ಸಹೋದರ ಆಟೋ ಡ್ರೈವರ್ ಆಗಿದ್ದನು. ಆರೋಪಿ ಮುನಾಸಿಯರ್ ಕೂಡ ಅದೇ ಪ್ರದೇಶದಲ್ಲಿಯೇ ಇದ್ದನು. ಆರೋಪಿ ಗುತ್ತಿಗೆ ಆಧಾರದ ಮೇಲೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಇತ್ತೀಚೆಗೆ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದು, ಇಬ್ಬರು ಸಹೋದರಿಯರೊಂದಿಗೆ ವಾಸಿಸುತ್ತಿದ್ದನು. ಆದರೆ ಯುವತಿಯನ್ನು ಕೊಲೆ ಮಾಡಲು ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ನಾವು ತನಿಖೆ ಮಾಡುತ್ತಿದ್ದೇನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…