ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ ಆರೋಪಿ ಏಕಾಏಕಿ ಚಾಕು ತೆಗೆದುಕೊಂಡು ಯುವತಿಯ ಬೆನ್ನಿಗೆ ಇರಿದಿದ್ದಾನೆ. ಇದರಿಂದ ಆಕೆ ಭಯದಿಂದ ಬಸ್ ನಿಲ್ದಾಣದಲ್ಲಿ ಓಡಾಡಿದ್ದಾಳೆ ಎಂದು ಬಸ್ ನಿಲ್ದಾಣದಲ್ಲಿದ್ದ ಅಂಗಡಿಯವ ಕೈಲಾಶ್ ತಿಳಿಸಿದ್ದಾನೆ. ನಾನು ಆತನನ್ನು ತಡೆಯಲು ಪ್ರಯತ್ನಿಸಿದೆ. ಆದರೂ ಯುವತಿಯ ಜೀವವನ್ನು ಉಳಿಸಲು ನನಗೆ ಸಾಧ್ಯವಾಗಿಲ್ಲವೆಂದು ನಾನು ವಿಷಾದಿಸುತ್ತೇನೆ ಎಂದು ಮತ್ತೊಬ್ಬ ಅಂಗಡಿಯವರು ತಿಳಿಸಿದ್ದಾರೆ.

ಆರೋಪಿಯು ಆಕೆಗೆ ಸುಮಾರು ಆರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಕೊನೆಯಲ್ಲಿ ಆಕೆಯ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಇದರಿಂದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಮೃತ ಯುವತಿ ಆತನ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ ಎನ್ನಿಸುತ್ತದೆ. ಇದರಿಂದ ಆತ ಕೋಪಗೊಂಡು ಈ ರೀತಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆತ ಸಹೋದರಿಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ತನಗೆ ತಿಳಿದಿಲ್ಲ ಎಂದು ಯುವತಿಯ ಸಹೋದರ ಪೊಲೀಸರಿಗೆ ತಿಳಿಸಿದ್ದಾನೆ. ಮೃತ ಯುವತಿ ಸಾರೈ ಕೇಲ್ ಖಾನ್ ಪ್ರದೇಶದಲ್ಲಿ ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದಳು. ಆತನ ಸಹೋದರ ಆಟೋ ಡ್ರೈವರ್ ಆಗಿದ್ದನು. ಆರೋಪಿ ಮುನಾಸಿಯರ್ ಕೂಡ ಅದೇ ಪ್ರದೇಶದಲ್ಲಿಯೇ ಇದ್ದನು. ಆರೋಪಿ ಗುತ್ತಿಗೆ ಆಧಾರದ ಮೇಲೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಇತ್ತೀಚೆಗೆ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದು, ಇಬ್ಬರು ಸಹೋದರಿಯರೊಂದಿಗೆ ವಾಸಿಸುತ್ತಿದ್ದನು. ಆದರೆ ಯುವತಿಯನ್ನು ಕೊಲೆ ಮಾಡಲು ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ನಾವು ತನಿಖೆ ಮಾಡುತ್ತಿದ್ದೇನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.