ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ ಮಾಗಡಿ ಸಮೀಪದ ಕುಣಿಗಾನಹಳ್ಳಿಯ ನಾರಾಯಣ ಅಲಿಯಾಸ್ ನಾರಾಯಣನನ್ನು ಕೂಡ ಬಂಧಿಸಲಾಗಿದೆ.
ಡಿಯೋ ನವೀನ ಸ್ಕೂಟರ್ ಮತ್ತು ಮೊಪೆಡ್ಗಳನ್ನು ರಿಪೇರಿ ಮಾಡುವುದರಲ್ಲಿ ಪಳಗಿದ ಕೈ. ಸಣ್ಣ ವಯಸ್ಸಿನಲ್ಲೇ ಗ್ಯಾರೇಜಿಗೆ ಸೇರಿ ರಿಪೇರಿ ಕೆಲಸ ಕಲಿತಿದ್ದ ಈತ, ಯಾವುದೇ ಕಂಪನಿಯ ಯಾವುದೇ ಸ್ಕೂಟರ್ ಆದರೂ ಕೆಲವೇ ನಿಮಿಷಗಳಲ್ಲಿ ಬಿಚ್ಚಿ ಮತ್ತೆ ಹೊಸದಾಗಿ ಫಿಟ್ ಮಾಡುವಷ್ಟು ಕೆಲಸ ಕಲಿತಿದ್ದ. ಬಹುತೇಕ ಕಂಪನಿಯ ದ್ವಿಚಕ್ರ ವಾಹನಗಳ ಲಾಕ್ ವ್ಯವಸ್ಥೆಯನ್ನು ಚೆನ್ನಾಗಿ ಅರಿತುಕೊಂಡಿದ್ದ.
ಈ ತಿಳಿವಳಿಕೆಯನ್ನೇ ಕಳ್ಳತನಕ್ಕೆ ಬಳಸಿಕೊಂಡ. ಒಂದು ಕಂಪನಿಯ ಲಾಕ್ಗೂ ಮತ್ತೊಂದು ಕಂಪನಿಯ ಲಾಕ್ಗೂ ಇರುವ ಸಣ್ಣ ಪುಟ್ಟ ವ್ಯತ್ಯಾಸವನ್ನು ತನ್ನ ಮೆಕಾನಿಕ್ ವೃತ್ತಿ ಅನುಭವದಿಂದಲೇ ಕಲಿತಿದ್ದ ,ಈತ ಎಲ್ಲಾ ವಾಹನಕ್ಕೂ ಅನ್ವಯವಾಗುವ ನಕಲಿ ಕೀಯನ್ನು ಸಿದ್ದಪಡಿಸಿಕೊಂಡಿದ್ದ. ಇದೇ ಕೀ ಬಳಸಿ ಸಲೀಸಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ. ಮಾಗಡಿಯ ಸ್ನೇಹಿತ ನಾರಾಯಣ ಅಲಿಯಾಸ್ ನಾಣಿಯನ್ನು ಕೃತ್ಯಕ್ಕೆ ಜತೆಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕುರುಬರಹಳ್ಳಿ ಸಮೀಪದ ಸತ್ಯನಾರಾಯಣ ಲೇಔಟ್ ನಿವಾಸಿ ಶರತ್ ಎನ್ನುವವರು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಆಗಿತ್ತು. ಘಟನಾ ಸ್ಥಳದ ಸುತ್ತ ಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಬಳಿಕ ಕೇವಲ 10 ಸೆಕೆಂಡುಗಳಲ್ಲಿ ಸಲೀಸಾಗಿ ನಕಲಿ ಕೀ ಬಳಸಿ ವಾಹನ ಕದ್ದಿದ್ದು ಗೊತ್ತಾಗಿತ್ತು. ಬಳಿಕ ಈತನ ಚಹರೆ ಪತ್ತೆ ಹಚ್ಚಿ ತನಿಖೆ ಮುಂದುವರೆಸಿದಾಗ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇವರ ಬಂಧನದಿಂದ ಮಹಾಲಕ್ಷ್ಮಿಲೇಔಟ್ನ 5 ಪ್ರಕರಣಗಳು ಸೇರಿದಂತೆ ಹನುಮಂತನಗರ, ಬಸವೇಶ್ವರನಗರ, ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ಲೇಔಟ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 23 ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.