ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ.
ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ ವಿಡಿಯೋ ಸಾಕ್ಷಿ. ಫ್ರೆಂಡ್ಶಿಪ್ ದಿನವಾದ ಭಾನುವಾರ ಪ್ರೇಮಿಗಳ ಪಾಲಿನ ಸ್ವರ್ಗದಂತಿರೋ ‘ನಂದಿಬೆಟ್ಟ’ಕ್ಕೆ ಅಪ್ಪು ಅ್ಯಂಡ್ ಟೀಮ್ ಭೇಟಿ ಕೊಟ್ಟಿದೆ. ‘ಯುವರತ್ನ’ ಚಿತ್ತೀಕರಣದಿಂದ ಬಿಡುವು ಮಾಡಿಕೊಂಡಿರುವ ಅಪ್ಪು ತಮ್ಮದೇ ಕಾರಿನಲ್ಲಿ ಫುಲ್ ಜೋಷ್ನಲ್ಲೇ ಜಾಲಿ ರೈಡ್ ಹೋಗಿದ್ದಾರೆ.
ಇಬ್ಬರು ಗೆಳೆಯರೊಂದಿಗೆ ಮಿನಿ ಕೂಪರ್ನಲ್ಲಿನ ಒಂದು ಸುಂದರ ಪ್ರಯಾಣದ ವಿಡಿಯೋ ತುಣುಕನ್ನು ಅಪ್ಪು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪ್ರಕೃತಿ ರಮಣೀಯ ತಾಣಗಳಲ್ಲಿನ ಸುತ್ತಾಟದ ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಕರುನಾಡ ‘ಯುವರತ್ನ’ನಿಗೆ ಅಭಿಮಾನಿಗಳು ಗೆಳೆಯರ ದಿನದ ಶುಭಾಶಯ ತಿಳಿಸಿದ್ದಾರೆ.
ಸದ್ಯ ‘ಯುವರತ್ನ’ ಚಿತ್ರದ ಚಿತ್ರೀಕರಣದಲ್ಲಿ ಅಪ್ಪು ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿ ಅಪ್ಪು ಕಾಲೇಜು ಸ್ಟೂಡೆಂಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್ ಆನಂದ್ರಾಮ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಸಾಯೆಷಾ ಸೈಗಲ್ ಬಣ್ಣ ಹಚ್ಚುತ್ತಿದ್ದಾರೆ. ಹಾಗೆಯೇ ಚಿತ್ರದ ಪ್ರಮುಖ ಪಾತ್ರದಲ್ಲಿ ಡಾಲಿ ಧನಂಜಯ್, ಪ್ರಕಾಶ್ ರಾಜ್, ರಾಧಿಕಾ ಶರತ್ ಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಕಾಣಿಸಿಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…