ಸುದ್ದಿ

ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

39

ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ.

ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಆಗಬೇಕು ಎಂದುಕೊಂಡಿದ್ದನು. ಈ ವೇಳೆ ‘ನಿಮ್ಮ ನೆಚ್ಚಿನ ನಟಿಯನ್ನ ಭೇಟಿ ಮಾಡುವ ಅವಕಾಶ’ ನಿಮಗೆ ಸಿಗಲಿದೆ ಎಂಬ ಪ್ರಕಟಣೆಯನ್ನು ಇನ್ಸ್ಟಾಗ್ರಾಮ್ ನಲ್ಲಿ ಗಮನಿಸಿದ್ದಾನೆ. ನಂತರ ಆ ಅಭಿಮಾನಿ ವೆಬ್‍ಪೇಜ್ ಆಡ್ಮಿನ್‍ನನ್ನು ಸಂಪರ್ಕಿಸಿ ಕಾಜಲ್‍ರನ್ನು ಭೇಟಿ ಮಾಡಿಸಿ ಎಂದು ಕೇಳಿಕೊಂಡಿದ್ದನು.

ಪ್ರಕಟಣೆ ಕೆಲವು ನಟಿಯರ ಪೈಕಿ ನಿಮ್ಮ ಕಾಜಲ್ ಅಗರ್ ವಾಲ್ ಅವರ ಫೋಟೋ ಕೂಡ ಹಾಕಲಾಗಿದ್ದು, ಅದರ ಮೇಲೆ ಕ್ಲಿಕ್ ಮಾಡಿದ ಯುವಕ ಮುಂದುವರೆಸುತ್ತಾ ಹೋಗಿದ್ದಾನೆ. ಆ ಪೇಜ್ ನಲ್ಲಿ ವ್ಯಕ್ತಿಗತವಾದ ಕೆಲವು ವಿವರಗಳನ್ನ ಕೇಳಲಾಗಿತ್ತು. ಕಾಜಲ್ ಭೇಟಿ ಮಾಡಬಹುದು ಎಂಬ ಆಸೆಯಿಂದ ಆ ಯುವಕ ತನಗೆ ಸಂಬಂಧಿಸಿದ ವಿವರಗಳನ್ನ ನೀಡಿದ್ದಾರೆ. ಜೊತೆಗೆ ಕೆಲವು ಫೋಟೊಗಳನ್ನು ಸಹ ಶೇರ್ ಮಾಡಿಕೊಂಡಿದ್ದಾನೆ. ಆತನ ಫೋಟೊಗಳನ್ನು ಗಮನಿಸಿದ ಸೈಬರ್ ಕಳ್ಳರು ಈತ ಶ್ರೀಮಂತ ಮನೆತನದ ಎಂಬುವುದನ್ನು ಅರಿತು ಆತನ ಫೋಟೋಗಳನ್ನು ಉಪಯೋಗಿಸಿ ಮಾರ್ಫಿಂಗ್ ಮಾಡಿ ಬ್ಲಾಕ್ ಮೇಲ್ ಮಾಡಲು ಶುರುಮಾಡಿದ್ದಾರೆ.

ವೆಬ್‍ಪೇಜ್ ಆಡ್ಮಿನ್ ಮೊದಲು ಅಭಿಮಾನಿಯ ಬಳಿ 50 ಸಾವಿರ ರೂ. ತೆಗೆದುಕೊಂಡಿದ್ದಾನೆ. ವೈಯಕ್ತಿಕ ಫೋಟೋವನ್ನು ಮಾರ್ಫ್ ಮಾಡಿ ವೈಯಕ್ತಿಕ ಮಾಹಿತಿಯನ್ನು ಲೀಕ್ ಮಾಡುತ್ತೇವೆ ಎಂದು ಹೆದರಿಸಿ 60 ಲಕ್ಷ ರೂ. ಕಸಿದುಕೊಂಡಿದ್ದಾರೆ. ಅಭಿಮಾನಿ 60 ಲಕ್ಷ ರೂ. ಕಳೆದುಕೊಂಡ ಮೇಲೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಇತಿಹಾಸ

    ರಾಣಿ ಪದ್ಮಿನಿಗೂ ಮತ್ತು ಅಲ್ಲಾವುದ್ದೀನ್ ಖಿಲ್ಜಿಗೂ ಇದ್ದ ನಿಜವಾದ ಸಂಬಂದ ಏನು ಗೊತ್ತಾ..?ಪದ್ಮಾವತಿಯು ಬೆಂಕಿಗೆ ಹಾರಿ ಸತ್ತಿದ್ದು ಏಕೆ?ರೋಚಕವಾಗಿದೆ ರಾಣಿ ಪದ್ಮಿನಿಯ ರಿಯಲ್ ಸ್ಟೋರಿ…

    ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.