ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ..

ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ. ಹೆಣ್ಣು ಮಕ್ಕಳು ಶೌಚಲಯವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಶಾಲೆಯ ಆವರಣದಲ್ಲಿರುವ ಶಿಥಿಲಗೊಂಡ ಕಟ್ಟಡ ತೆರವುಗೊಳಿಸದೆ ಇರುವ ಪರಿಣಾಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಥಿಲಗೊಂಡಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆಯ ನವೀಕರಣ ಕಾರ್ಯಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಳ್ಳುತ್ತಲೇ ಇದ್ದರೂ ಯಾವೊಬ್ಬ ರಾಜಕಾರಣಿಗಳು ಕೂಡ ಇತ್ತ ಗಮನ ಹರಿಸಿರಲಿಲ್ಲ. ಇದೀಗ ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಶಾಲೆಯ ಪುನರ್ ನಿರ್ಮಾಣಕ್ಕೆ ನಿರ್ಧರಿಸಿದ್ದಾರೆ..
ಮೂಲ ಭೂತ ಸೌಕರ್ಯಗಳು ಇಲ್ಲದ ಈ ಶಾಲೆಯನ್ನು ಪುನರ್ ನಿರ್ಮಾಣ ಮಾಡಿ ಮಾದರಿ ಶಾಲೆಯನ್ನಾಗಿ ಮಾಡಲು ಸಂಸದ ಜಿಸಿ ಚಂದ್ರಶೇಖರ್ ನಿರ್ಧರಿಸಿದ್ದಾರೆ. ಈ ಕಾರ್ಯಕ್ಕಾಗಿ ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ತೀರ್ಮಾನಿಸಿದ್ದು ಈ ನಿರ್ಬಂಧಗಳನ್ನು ಹೊರಡಿಸುವಂತೆ ಜಿ.ಸಿ.ಚಂದ್ರಶೇಖರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರೀ ಶಾಲೆಗಳ ಉಳಿವಿಗೆ ಕೈ ಜೋಡಿಸಿದ್ದಾರೆ.

ಇನ್ನು ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೂಡ ಬರೆದುಕೊಂಡಿರುವ ಸಂಸದರು “ಬೆಂಗಳೂರು ಕೇಂದ್ರ ಭಾಗದಲ್ಲಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆ ಆಗರ , ಸೋಶಿಯಲ್ ಮೀಡಿಯಾದಲ್ಲಿ ಕಂಡ ಗೆಳೆಯ ಸಯ್ಯದ್ ಹುಸೆನ್ನ್ ನನ್ನ ಗಮನಕ್ಕೆ ತಂದಿದ್ದು , ಈ ಶಾಲೆಯನ್ನು ಮಾದರಿ ಶಾಲೆಯಾಗಿ ಮಾಡಲು ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ನಿರ್ಧರಿಸಿದ್ದೇನೆ.” ಎಂದು ಟ್ವೀಟ್ ಮಾಡಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?